ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿಯ ಮನೆಯೊಂದರಲ್ಲಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಎಂಬವರ ಮನೆಯಲ್ಲಿ ನಡೆದಿದೆ.


ಶೀಲಾ ಅವರು ತನ್ನ ಅನಾರೋಗ್ಯಪೀಡಿತ ಗಂಡನನ್ನು ಮಗಳ ಸಹಾಯದಿಂದ ಚಿಕಿತ್ಸೆ ನೀಡುವ ಬಗ್ಗೆ ಮನೆಗೆ ಬೀಗ ಹಾಕಿ ಆಸ್ಪತ್ರೆಗೆ ಹೋದವರು ಮಧ್ಯಾಹ್ನ ಹಿಂದಿರುಗಿ ಬಂದಾಗ ಮನೆಯ ಬಾಗಿಲು ತೆರೆದಿತ್ತು.
ಮನೆಯೊಳಗಿದ್ದ ಕಪಾಟಿನ ಬಾಗಿಲು ತೆರೆಯಲ್ಪಟ್ಟು ಅದರಲ್ಲಿದ್ದ 2.50 ಲಕ್ಷ ರೂ.ಗೂ ಅಧಿಕ ಮೊತ್ತದ ಎಂಟೂವರೆ ಪವನ್ ತೂಕದ ಚಿನ್ನವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!