ಜನ ಮನದ ನಾಡಿ ಮಿಡಿತ

Advertisement

ಇದೆಂಥಾ ಎಡವಟ್ಟು ಮರ‍್ರೆ..! ಧ್ವಜಾರೋಹಣ ವೇಳೆ ಉಲ್ಟಾ ಹಾರಿದ ತ್ರಿವರ್ಣ

77ನೇ ಸ್ವಾತಂತ್ರ‍್ಯೋತ್ಸದವ ಹಿನ್ನಲೆ ಧ್ವಜಾರೋಹಣ ವೇಳೆ ಕಲಬುರಗಿಯಲ್ಲಿ ಜೆಡಿಎಸ್ ಮುಖಂಡರು ಎಡವಟ್ಟು ಮಾಡ್ಕೊಂಡಿದ್ದಾರೆ.


ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿದ್ದಾರೆ.


ಕಲಬುರಗಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಮಹಾಗಾಂವಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯುತ್ತಿತ್ತು. ಈ ವೇಳೆ ಉಲ್ಟಾ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಅವರು ಧ್ವಜ ಅವರೋಹಣ ಮಾಡಿ ಮತ್ತೆ ಆರೋಹಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!