ರಾಜ್ಯ

ಬುಸ್… ಬುಸ್.. ನಾಗಪ್ಪನಿಗೆ ‘ಕಿಸ್’ ಕೊಟ್ಟ ಎಂಟೆದೆ ಭಂಟ..! ಡೆತ್ ಆಫ್ ಕಿಸ್ ಅಂದ್ರ ನೆಟ್ಟಿಗರು

ಹಾವು ಅಂದ್ರೆ ಯಾರಿಗೆ ಭಯ ಆಗೋಲ್ಲ ಹೇಳಿ. ಕಣ್ಣೆದುರು ಕಂಡರೆ ಸಾಕು ಮಾರುದ್ದ ಓಡಿ ಹೋಗುವವರೇ ಜಾಸ್ತಿ. ಬಹುತೇಕರು ಹಾವು ಕಂಡ್ರೆ ಭಯ ಬೀಳುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಹಾವಿನ ಜೊತೆ ಏನು ಮಾಡಿದ್ದಾನೆ ಗೊತ್ತಾ?. ಈ ದೃಶ್ಯ ಕಂಡರೆ ಆತ ಎಂಟೆದೆ ಭಂಟನೇ ಆಗಿರಬೇಕು ಅನಿಸುತ್ತೆ.

ದೃಶ್ಯದಲ್ಲಿ ಕಾಣಿಸುವ ವ್ಯಕ್ತಿ ಹೆಸರು ಹೋಲ್‌ಸ್ಟನ್. ಈ ವ್ಯಕ್ತಿ ವಿಷಕಾರಿ ಹಾವು ಕಾಳಿಂಗ ಸರ್ಪಕ್ಕೆ ಮುತ್ತು ಕೊಟ್ಟಿದ್ದಾನೆ. ಹಾವು ಹೆಡೆ ಬಿಚ್ಚಿ ತನ್ನ ಆವೇಷ ಹೊರಹಾಕುತ್ತಿದ್ರೂ ಲೆಕ್ಕಿಸದೇ ಹಿಂಬದಿಯಿ0ದ ಚುಂಬಿಸಿದ್ದಾನೆ.

ಹೋಲ್‌ಸ್ಟನ್ ಯಾವುದೇ ಭಯವಿಲ್ಲದೆ ಫೋಸ್ ಬೇರೆ ಕೊಟ್ಟಿದ್ದಾನೆ. ಇನ್ನು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಡೆತ್ ಆಫ್ ಕಿಸ್ ಅಂತ ಕಾಮೆಂಟ್ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

21 mins ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

23 mins ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

35 mins ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

37 mins ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

44 mins ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

5 hours ago