ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದು ಗಮನ ಸೆಳೆದ ಕಟೀಲಿನ ಮಹಾಲಕ್ಷ್ಮಿ ಆನೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ದೇವರ ವಿಶೇಷ ಅಲಂಕಾರ ಸ್ಥಳಕ್ಕೆ ಆಗಮಿಸಿದ ಭಕ್ತರ ಗಮನ ಸೆಳೆಯಿತು. ಇನ್ನೂ ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು. ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ್ದ ಮಹಾಲಕ್ಷ್ಮಿ ಆನೆ ಇಂದು ದ್ವಜ ಹಿಡಿದು ಗಮನ ಸೆಳೆಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!