ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ದೇವರ ವಿಶೇಷ ಅಲಂಕಾರ ಸ್ಥಳಕ್ಕೆ ಆಗಮಿಸಿದ ಭಕ್ತರ ಗಮನ ಸೆಳೆಯಿತು. ಇನ್ನೂ ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು. ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ್ದ ಮಹಾಲಕ್ಷ್ಮಿ ಆನೆ ಇಂದು ದ್ವಜ ಹಿಡಿದು ಗಮನ ಸೆಳೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…