ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ದೇವರ ವಿಶೇಷ ಅಲಂಕಾರ ಸ್ಥಳಕ್ಕೆ ಆಗಮಿಸಿದ ಭಕ್ತರ ಗಮನ ಸೆಳೆಯಿತು. ಇನ್ನೂ ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು. ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ್ದ ಮಹಾಲಕ್ಷ್ಮಿ ಆನೆ ಇಂದು ದ್ವಜ ಹಿಡಿದು ಗಮನ ಸೆಳೆಯಿತು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…