ಜನ ಮನದ ನಾಡಿ ಮಿಡಿತ

Advertisement

ಐಡಿಯಾ ಅಂದ್ರೆ ಹೀಗಿರಬೇಕು; ‘ವಾಶ್ ಬೇಸಿನ್’ ಹೀಗೂ ತಯಾರಾಗುತ್ತಾ..?!

ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಸಾಮಾಜಿಕ ಜಾಲತಾಣದಲ್ಲಿ ವೈವಿಧ್ಯಮಯ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ರು.


ಇದೀಗ ತಮ್ಮ ರಾಜ್ಯದಲ್ಲಿನ ಹಳ್ಳಿಗಳಲ್ಲಿ ಜನರು ಬಿದಿರನ್ನು ಬಳಸಿ ಪರಿಸರ ಸ್ನೇಹಿ ‘ವಾಶ್ ಬೇಸಿನ್’ ತಯಾರಿಸಿರುವ ಕುರಿತು ವಿಡಿಯೋವನ್ನು ಹಂಚಿಕೊ0ಡಿದ್ದಾರೆ.


ಪರಿಸರದಲ್ಲಿ ದೊರಕುವ ವಸ್ತುಗಳನ್ನೇ ಬಳಸಿಕೊಂಡು ತುಂಬಾ ಕೌಶಲ್ಯಯುತವಾಗಿ ತಯಾರಿಸಿರುವ ಈ ವಾಶ್ ಬೇಸಿನ್ ಬಗ್ಗೆ ಇಮ್ನಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


“ಇದು ಬಿದಿರನ್ನು ಬಳಸಿ ಕಂಡು ಹಿಡಿದಿರುವ ನೂತನ ವಾಶ್ ಬೇಸಿನ್, ಶೇ.100ರಷ್ಟು ನೈಸರ್ಗಿಕವಾಗಿದೆ. ಇದರ ಬಳಕೆಯಿಂದ ಪರಿಹಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ನಾಗಾಲ್ಯಾಂಡ್ ಜನರು ತಮ್ಮ ಹಳ್ಳಿಗಳಲ್ಲಿ ಇಂತಹ ಪರಿಸರ ಸ್ನೇಹಿ ವಾಶ್ ಬೇಸಿನ್ ಗಳನ್ನು ತಯಾರಿಸಿ ಬಳಸುತ್ತಿದ್ದಾರೆ. ಪರ್ವತ ಪ್ರದೇಶದಿಂದ ಹರಿದು ಬರುವ ನೀರನ್ನು ಬಿದಿರಿನ ಮೂಲಕ ಹಾಯಿಸಿ ಅದಕ್ಕೆ ರಂಧ್ರಗಳನ್ನು ಕೊರೆದು ತಮಗೆ ಅಗತ್ಯವಿದ್ದಾಗ ರಂಧ್ರಕ್ಕೆ ಸಿಕ್ಕಿಸಿದ ಮರದ ತಂಡುಗಳನ್ನು ಹೊರತೆಗೆದು ಕೈ, ಕಾಲುಗಳನ್ನು ತೊಳೆದುಕೊಳ್ಳಬಹುದಾಗಿದೆ. ನಂತರ ಪುನಃ ಮರದ ಚೂಪಾದ ತುಂಡನ್ನು ರಂಧ್ರವನ್ನು ಮುಚ್ಚುತ್ತಾರೆ” ಎಂಬುದಾಗಿ ಇಮ್ನಾ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!