ಜನ ಮನದ ನಾಡಿ ಮಿಡಿತ

Advertisement

ದೇವರಮನೆ ಗುಡ್ಡದಲ್ಲಿ ಯುವಕರ ಹುಚ್ಚಾಟ..! ಮದ್ಯ ಸೇವಿಸಿ ಮೋಜು ಮಸ್ತಿ

ದೇವರಮನೆ ಗುಡ್ಡ ಪ್ರವಾಸಿ ತಾಣದ ಬಳಿ ಪ್ರವಾಸಿಗರು ಮದ್ಯ ಸೇವಿಸಿ ರಸ್ತೆ ಬದಿ ಕುಣಿದು ಮೋಜು ಮಸ್ತಿ ಮಾಡಿದ ಘಟನೆ ನಡೆದಿದೆ.

ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಪ್ರವಾಸಿಗರು ಮದ್ಯ ಸೇವಿಸಿ ನೃತ್ಯ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣವಾದ ದೇವರಮನೆಗುಡ್ಡಗೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಕುಟುಂಬ ಸಮೇತ ಭೇಟಿ ನೀಡುವ ಸುಂದರ ಸೊಬಗಿನ ತಾಣ ಇದಾಗಿದ್ದು ಪ್ರವಾಸಿಗರ ವರ್ತನೆಗೆ ಇಲ್ಲಿ ಬಂದ ಇತರ ಪ್ರವಾಸಿಗರಿಗೆ ಇರುಸು ಮುರಿಸು ಆದಂತಾಗಿದೆ.

ರಸ್ತೆ ಬದಿ ಮದ್ಯ ಸೇವಿಸಿ ಪ್ರವಾಸಿಗರು ನೃತ್ಯ ಮಾಡಿದ್ದು ಅಲ್ಲಿದ್ದ ಪ್ರವಾಸಿಗರು ತಮ್ಮ ಮೊಬೈಲ್‌ನಲ್ಲಿ ಯುವಕರ ವರ್ತನೆಯನ್ನು ಸೆರೆ ಹಿಡಿದಿದ್ದಾರೆ.
ಅಲ್ಲದೆ ಪ್ರವಾಸಿ ತಾಣಗಳಲ್ಲಿ ಈ ರೀತಿ ದುರ್ವರ್ತನೆ ತೋರಿದ ಪ್ರವಾಸಿಗರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!