ಜನ ಮನದ ನಾಡಿ ಮಿಡಿತ

Advertisement

ಸ್ವಾತಂತ್ರ‍್ಯ ದಿನಾಚರಣೆ ಹಾಗೂ ಮುಖ್ಯ ಶಿಕ್ಷಕಿಯ ಬಿಳ್ಕೋಡುಗೆ ಸಮಾರಂಭ

ಮಾಳಕೊಡಂಗೆ: 77ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆಯಂದು ಅಯ್ಯಪ್ಪ ನಗರ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ರೇವತಿ ಇವರ ಬಿಳ್ಕೊಡುಗೆ ಸಮಾರಂಭವು ವಿಜೃಂಬಣೆಯಿಂದ ನಡೆಯಿತು.
ಶಾಲಾ ಹಳೆ ವಿದ್ಯಾರ್ಥಿ ‘ಕನ್ನಡ ಕೌಸ್ತುಭ’ ರಾಜ್ಯ ಪ್ರಶಸ್ತಿ ವಿಜೇತ ನಿಕೇಶ್ ಪೂಜಾರಿಯವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೊಡಂಗೆ ಮನೆತನದ ಶರತ್ಚಂದ್ರ ಬಲ್ಲಾಳ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಅಶೋಕ್ ಬಲ್ಲಾಳ್ ಮಾಳ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ರವೀಶ್ ರಾಜ್ ಹಲ್ಮಾ, ಗ್ರಾಮ ಪಂಚಾಯತಿ ಸದಸ್ಯರಾದ ಸುಧೀರ್ ಶೆಟ್ಟಿ, ಶಶಿಕಲಾ ಪೂಜಾರಿ ಮಾಳ, ಕೆರ್ವಶಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಅನಿಲ್ ಎಸ್ ಪೂಜಾರಿ, ಶಿಕ್ಷಣ ಸಂಯೋಜಕರಾದ ಬಾಲಕೃಷ್ಣ ನಾಯಕ್, ಪ್ರಾ. ಶಾಲಾ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಸಂಜೀವ ದೇವಾಡಿಗ ಮುಖ್ಯ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರು ಕೃಷ್ಣ ಮೊಯ್ಲಿ ಧ.ಗ್ರಾ. ಯೋಜನೆಯ ಸೇವಾ ಪ್ರತಿನಿಧಿ ಜಯಲಕ್ಷ್ಮಿ, ಕ್ಷೇತ್ರದ ಗ್ರಾಹಕ ಯೋಜನೆಗೆ ಒಕ್ಕೂಟ ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಉಮೇಶ್ ಪೂಜಾರಿ ಸ್ವಾಗತಿಸಿದ್ದು, ಯೋಜನೆ ಒಕ್ಕೂಟ ಅಧ್ಯಕ್ಷರಾದ ದಿನೇಶ್ ಪೂಜಾರಿ ವಂದಿಸಿದ್ದಾರೆ.
ಸಹ ಶಿಕ್ಷಕಿ ಪೂರಿಮಾರ ಅವರು ಕಾರ್ಯಕ್ರಮ ನಿರೂಪಿಸಿದರು ಎಸ್‌ಡಿಎಂ ಮಾಜಿ ಅಧ್ಯಕ್ಷರಾದ ಗಣೇಶ್ ಪೂಜಾರಿ ಕೋಂಟಡ್ಕ, ಗಣೇಶ್ ಪೂಜಾರಿ ಕಲ್ಪತರು, ಗಣೇಶ್ ಪೂಜಾರಿ ಕಟೀಲೇಶ್ವರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!