ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹೂಕೋಸ್‌ನಲ್ಲಿ ಹಾವು ಪತ್ತೆ..! ಗ್ರಾಹಕರೇ ತರಕಾರಿ ಖರೀದಿಸುವಾಗ ಎಚ್ಚರ…

ಹೂಕೋಸ್‌ನಲ್ಲಿ ಅಡಗಿ ಕುಳಿತ್ತಿದ್ದ ಹಾವೊಂದು ಪತ್ತೆಯಾಗಿದೆ.
ಮಳೆಗಾಲದ ಸಮಯದಲ್ಲಿ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಕೊಳ್ಳುವಾಗ ಪರಿಶೀಲಿಸಿ ಖರೀದಿ ಮಾಡುವುದು ಉತ್ತಮ, ಅದರಲ್ಲೂ ಕೋಸು, ಹೂಕೋಸು, ಪಾಲಕ್ ಸೇರಿದಂತೆ ಸೊಪ್ಪು ತರಕಾರಿಗಳನ್ನು ಕೊಳ್ಳುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಸೂಕ್ತ ನಾನು ಯಾಕೆ ಹೇಳುತ್ತಿದ್ದೇನೆಂದರೆ ಇಲ್ಲೊಬ್ಬರು ಮಾರುಕಟ್ಟೆಯಲ್ಲಿ ಖರೀದಿಸಿದ ಹೂಕೋಸಿನಲ್ಲಿ ಸಣ್ಣ ಹಾವೊಂದು ಪ್ರತ್ಯಕ್ಷವಾಗಿದೆ, ಪದಾರ್ಥ ಮಾಡಲು ಹೂಕೋಸು ತೆಗೆದ ವೇಳೆ ಅದರೊಳಗೆ ಸಣ್ಣ ಹಾವು ಅವಿತು ಕುಳಿತಿರುವುದನ್ನು ಕಂಡು ಮಹಿಳೆ ಗಾಬರಿಗೊಂಡಿದ್ದಾರೆ.

ಹೌದು ಇಲ್ಲಿ ಸ್ವಲ್ಪ ಯಾಮಾರಿದರೂ ಇಬ್ಬರಿಗೂ ಅಪಾಯ ಖಚಿತ ಯಾಕೆಂದರೆ ತರಕಾರಿ ಕಟ್ ಮಾಡುವ ಭರದಲ್ಲಿ ಹರಿತವಾದ ಚಾಕುವಿನಿಂದ ಕಟ್ ಮಾಡುವ ವೇಳೆ ಎಲ್ಲಿಯಾದರೂ ಹಾವಿಗೆ ತಾಕಿದರೂ ತೊಂದರೆ ಅಲ್ಲದೆ ಹಾವೇ ನಮ್ಮ ಕೈಗೆ ಕಚ್ಚುವ ಸಂದರ್ಭವೂ ಹೆಚ್ಚು ಹಾಗಾಗಿ ನಮ್ಮ ಜಾಗ್ರತೆ ಮಾಡಿಕೊಳ್ಳುವುದು ಸೂಕ್ತ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!