ಜನ ಮನದ ನಾಡಿ ಮಿಡಿತ

Advertisement

ಹೂಕೋಸ್‌ನಲ್ಲಿ ಹಾವು ಪತ್ತೆ..! ಗ್ರಾಹಕರೇ ತರಕಾರಿ ಖರೀದಿಸುವಾಗ ಎಚ್ಚರ…

ಹೂಕೋಸ್‌ನಲ್ಲಿ ಅಡಗಿ ಕುಳಿತ್ತಿದ್ದ ಹಾವೊಂದು ಪತ್ತೆಯಾಗಿದೆ.
ಮಳೆಗಾಲದ ಸಮಯದಲ್ಲಿ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಕೊಳ್ಳುವಾಗ ಪರಿಶೀಲಿಸಿ ಖರೀದಿ ಮಾಡುವುದು ಉತ್ತಮ, ಅದರಲ್ಲೂ ಕೋಸು, ಹೂಕೋಸು, ಪಾಲಕ್ ಸೇರಿದಂತೆ ಸೊಪ್ಪು ತರಕಾರಿಗಳನ್ನು ಕೊಳ್ಳುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಸೂಕ್ತ ನಾನು ಯಾಕೆ ಹೇಳುತ್ತಿದ್ದೇನೆಂದರೆ ಇಲ್ಲೊಬ್ಬರು ಮಾರುಕಟ್ಟೆಯಲ್ಲಿ ಖರೀದಿಸಿದ ಹೂಕೋಸಿನಲ್ಲಿ ಸಣ್ಣ ಹಾವೊಂದು ಪ್ರತ್ಯಕ್ಷವಾಗಿದೆ, ಪದಾರ್ಥ ಮಾಡಲು ಹೂಕೋಸು ತೆಗೆದ ವೇಳೆ ಅದರೊಳಗೆ ಸಣ್ಣ ಹಾವು ಅವಿತು ಕುಳಿತಿರುವುದನ್ನು ಕಂಡು ಮಹಿಳೆ ಗಾಬರಿಗೊಂಡಿದ್ದಾರೆ.

ಹೌದು ಇಲ್ಲಿ ಸ್ವಲ್ಪ ಯಾಮಾರಿದರೂ ಇಬ್ಬರಿಗೂ ಅಪಾಯ ಖಚಿತ ಯಾಕೆಂದರೆ ತರಕಾರಿ ಕಟ್ ಮಾಡುವ ಭರದಲ್ಲಿ ಹರಿತವಾದ ಚಾಕುವಿನಿಂದ ಕಟ್ ಮಾಡುವ ವೇಳೆ ಎಲ್ಲಿಯಾದರೂ ಹಾವಿಗೆ ತಾಕಿದರೂ ತೊಂದರೆ ಅಲ್ಲದೆ ಹಾವೇ ನಮ್ಮ ಕೈಗೆ ಕಚ್ಚುವ ಸಂದರ್ಭವೂ ಹೆಚ್ಚು ಹಾಗಾಗಿ ನಮ್ಮ ಜಾಗ್ರತೆ ಮಾಡಿಕೊಳ್ಳುವುದು ಸೂಕ್ತ.

Leave a Reply

Your email address will not be published. Required fields are marked *

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

ಬಂಟ್ವಾಳ: ವಿದ್ಯುತ್ ತುರಿಮಣೆಯಲ್ಲಿ ಸಿಲುಕಿದ ಸಿಬ್ಬಂದಿ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’ ಸಂಭ್ರಮ

ಮಂಗಳೂರು: ಮಂಗಳೂರಿನ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಬಂಟ್ವಾಳ: ಯಕ್ಷಸಿರಿ ಪ್ರಶಸ್ತಿಗೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

error: Content is protected !!