ಜನ ಮನದ ನಾಡಿ ಮಿಡಿತ

Advertisement

ಹೂಕೋಸ್‌ನಲ್ಲಿ ಹಾವು ಪತ್ತೆ..! ಗ್ರಾಹಕರೇ ತರಕಾರಿ ಖರೀದಿಸುವಾಗ ಎಚ್ಚರ…

ಹೂಕೋಸ್‌ನಲ್ಲಿ ಅಡಗಿ ಕುಳಿತ್ತಿದ್ದ ಹಾವೊಂದು ಪತ್ತೆಯಾಗಿದೆ.
ಮಳೆಗಾಲದ ಸಮಯದಲ್ಲಿ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಕೊಳ್ಳುವಾಗ ಪರಿಶೀಲಿಸಿ ಖರೀದಿ ಮಾಡುವುದು ಉತ್ತಮ, ಅದರಲ್ಲೂ ಕೋಸು, ಹೂಕೋಸು, ಪಾಲಕ್ ಸೇರಿದಂತೆ ಸೊಪ್ಪು ತರಕಾರಿಗಳನ್ನು ಕೊಳ್ಳುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಸೂಕ್ತ ನಾನು ಯಾಕೆ ಹೇಳುತ್ತಿದ್ದೇನೆಂದರೆ ಇಲ್ಲೊಬ್ಬರು ಮಾರುಕಟ್ಟೆಯಲ್ಲಿ ಖರೀದಿಸಿದ ಹೂಕೋಸಿನಲ್ಲಿ ಸಣ್ಣ ಹಾವೊಂದು ಪ್ರತ್ಯಕ್ಷವಾಗಿದೆ, ಪದಾರ್ಥ ಮಾಡಲು ಹೂಕೋಸು ತೆಗೆದ ವೇಳೆ ಅದರೊಳಗೆ ಸಣ್ಣ ಹಾವು ಅವಿತು ಕುಳಿತಿರುವುದನ್ನು ಕಂಡು ಮಹಿಳೆ ಗಾಬರಿಗೊಂಡಿದ್ದಾರೆ.

ಹೌದು ಇಲ್ಲಿ ಸ್ವಲ್ಪ ಯಾಮಾರಿದರೂ ಇಬ್ಬರಿಗೂ ಅಪಾಯ ಖಚಿತ ಯಾಕೆಂದರೆ ತರಕಾರಿ ಕಟ್ ಮಾಡುವ ಭರದಲ್ಲಿ ಹರಿತವಾದ ಚಾಕುವಿನಿಂದ ಕಟ್ ಮಾಡುವ ವೇಳೆ ಎಲ್ಲಿಯಾದರೂ ಹಾವಿಗೆ ತಾಕಿದರೂ ತೊಂದರೆ ಅಲ್ಲದೆ ಹಾವೇ ನಮ್ಮ ಕೈಗೆ ಕಚ್ಚುವ ಸಂದರ್ಭವೂ ಹೆಚ್ಚು ಹಾಗಾಗಿ ನಮ್ಮ ಜಾಗ್ರತೆ ಮಾಡಿಕೊಳ್ಳುವುದು ಸೂಕ್ತ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!