ಜನ ಮನದ ನಾಡಿ ಮಿಡಿತ

Advertisement

ಎಚ್.ಪಿ. ಗ್ಯಾಸ್ ಏಜೆನ್ಸಿಗಳು ಅನಿಲ ಸುರಕ್ಷತೆಯ ತಪಾಸಣೆ ನಡೆಸುವಂತೆ ತೈಲ ಕಂಪೆನಿ ಸೂಚನೆ

ತೈಲ ಕಂಪೆನಿಗಳ ನಿರ್ದೇಶನದಂತೆ ಎಚ್.ಪಿ. ಗ್ಯಾಸ್ ಏಜೆನ್ಸಿಗಳಿಂದ ಅನಿಲ ಸುರಕ್ಷತೆಯ ತಪಾಸಣೆ ನಡೆಯಲಿದೆ.

ಗ್ರಾಹಕರ ಮನೆಗೆ ಪೆಟ್ರೋಲಿಯಮ್ ಕಂಪೆನಿಯ ಗುರುತು ಚೀಟಿ ಹೊಂದಿರುವ ವ್ಯಕ್ತಿಗಳು ತೆರಳಿ ಗ್ಯಾಸನ್ನು ಪರಿಶೀಲಿಸಿದ ನಂತರ ಪರಿಶೀಲಿಸಿರುವುದಕ್ಕೆ ಸೇವಾ ಶುಲ್ಕ 236 ರೂ.ಗಳನ್ನು ತೆರಬೇಕೆಂದೂ, ರಬ್ಬರ್ ಟ್ಯೂಬ್ ಬದಲಾಯಿಸಬೇಕಾದಲ್ಲಿ 190 ರೂ. ನೀಡಬೇಕಾಗಿ ತಿಳಿಸಬಹುದಾಗಿದೆ.

ಈ ರೀತಿಯ ಅನಿಲ ಸುರಕ್ಷತೆಯ ತಪಾಸಣೆಯು ಗ್ರಾಹಕರಿಗೆ ಕಡ್ಡಾಯವಾಗಿರುವುದಿಲ್ಲ. ಗ್ಯಾಸ್ ಏಜೆನ್ಸಿಯವರು ಗ್ರಾಹಕರಿಗೆ ಸರಿಯಾದ ಮಾಹಿತಿ ನೀಡಿ ಗ್ರಾಹಕರು ಬಯಸಿದ್ದೇ ಆದಲ್ಲಿ, ಅವರ ಅನುಮತಿ ಮೇರೆಗೆ ಮಾತ್ರ ಗ್ರಾಹಕರ ಮನೆಯೊಳಗೆ ಹೋಗಿ ಅನಿಲ ತಪಾಸಣೆಯನ್ನು ಕೈಗೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ತಮ್ಮ ಸುರಕ್ಷತೆಗಾಗಿ ಅಡುಗೆ ಅನಿಲ ತಪಾಸಣೆಯನ್ನು ಕೈಗೊಳ್ಳಬೇಕಾಗಿದ್ದಲ್ಲಿ ತಮ್ಮ ಗ್ಯಾಸ್ ಏಜೆನ್ಸಿಗೆ ಕರೆ ಮಾಡಿ ತಪಾಸಣೆಯನ್ನು ಕೈಗೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಯವರ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!