ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈತ ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ. ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ.
ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ, ಇದೀಗ ಸದಸ್ಯನಾಗಿ ಸೇವೆ ಮಾಡುತ್ತಿದ್ದನು ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ.
ಬಂಟ್ವಾಳ ಅಗ್ನಿ ಶಾಮಕ ದಳ ಹಾಗೂ ಗೂಡಿನ ಬಳಿಯ ಮುಳುಗುತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…