ಜನ ಮನದ ನಾಡಿ ಮಿಡಿತ

Advertisement

ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕದ್ದ ಖತರ್ನಾಕ್ ಕಳ್ಳರು..!

ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ.


ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು.
ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.

ಈ ಬಗ್ಗೆ ಚಂದ್ರ ಗೌಡ ಅವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!