ಜನ ಮನದ ನಾಡಿ ಮಿಡಿತ

Advertisement

ಶ್ರೀ ವಿಠೋಬ ಭಜನಾ ಮಂದಿರ ಪಂಜ ಕೊಯಿಕುಡೆ ಇದರ 77ನೇ ವರ್ಷದ ಸ್ವಾತಂತ್ರೋತ್ಸ ದಿನಾಚರಣೆ

ಶ್ರೀ ವಿಠೋಬ ಭಜನಾ ಮಂದಿರ ಪಂಜ ಕೊಯಿಕುಡೆ ಇದರ 77ನೇ ವರ್ಷದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸದಾನಂದ ಎಂ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಸತೀಶ್ ಎಂ ಶೆಟ್ಟಿ ಬೈಲಗುತ್ತು ಅಲಂಕರಿಸಿದರು. ಮುಖ್ಯ ಅತಿಥಿಯಾಗಿ ಸುರೇಶ್ ಭಟ್ ಪಂಜ ಮಹಾ ಗಣಪತಿ ಮಂದಿರ, ವಿಶ್ವನಾಥ ಶೆಟ್ಟಿ ಪಂಜದ ಗುತ್ತು ,ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಪಂಜ, ಸೀತಾರಾಮ ಅಮಿನ್ ಚಾಮುಂಡೇಶ್ವರಿ ಸನ್ನಿಧಿ ಪಂಜ, ನವೀನ್ ಕುಮಾರ್ ಶೆಟ್ಟಿ ಅಧ್ಯಕ್ಷರು ಶನೇಶ್ವರ ಮಂಡಳಿ ಪಂಜ ಕೊಯಿಕುಡೆ, ನವೀನ್ ಶೆಟ್ಟಿ ನಲ್ಯ ಗುತ್ತು ಅಧ್ಯಕ್ಷರು ಹಾಲು ಉತ್ಪಾದಕರ ಸಂಘ ಪಂಜ ಕೊಯಿಕುಡೆ, ಪಂಜ ಶಾಲಾ ಮುಖ್ಯ ಶಿಕ್ಷಕಿಯಾದ ಐರಿನ್ ಡಿಸೋಜ, ನವಜೋತಿ ಮಹಿಳಾ ಮಂಡಲದ ಅಧ್ಯಕ್ಷರಾದ ಅಮಿತಾ ದೇವಾಡಿಗ, ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿವಪ್ಪ ಶೆಟ್ಟಿ ಪಡುಮನೆ ಮೊಗಪಾಡಿ ಸಾಹಿತಿ ಲೇಖಕ ಇವರನ್ನು ಸನ್ಮಾನಿಸಲಾಯಿತು. ಸತೀಶ್ ಎಂ ಶೆಟ್ಟಿ ಬೈಲಗುತ್ತು ಕಾರ್ಯಕ್ರಮ ನಿರೂಪಿಸಿದರು. ಪದ್ಮನಾಭ ಪೂಜಾರಿ ಸ್ವಾಗತಿಸಿದರು. ಭರತ್ ಶೆಟ್ಟಿ ಪಂಜ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!