ಶ್ರೀ ವಿಠೋಬ ಭಜನಾ ಮಂದಿರ ಪಂಜ ಕೊಯಿಕುಡೆ ಇದರ 77ನೇ ವರ್ಷದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸದಾನಂದ ಎಂ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಸತೀಶ್ ಎಂ ಶೆಟ್ಟಿ ಬೈಲಗುತ್ತು ಅಲಂಕರಿಸಿದರು. ಮುಖ್ಯ ಅತಿಥಿಯಾಗಿ ಸುರೇಶ್ ಭಟ್ ಪಂಜ ಮಹಾ ಗಣಪತಿ ಮಂದಿರ, ವಿಶ್ವನಾಥ ಶೆಟ್ಟಿ ಪಂಜದ ಗುತ್ತು ,ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಪಂಜ, ಸೀತಾರಾಮ ಅಮಿನ್ ಚಾಮುಂಡೇಶ್ವರಿ ಸನ್ನಿಧಿ ಪಂಜ, ನವೀನ್ ಕುಮಾರ್ ಶೆಟ್ಟಿ ಅಧ್ಯಕ್ಷರು ಶನೇಶ್ವರ ಮಂಡಳಿ ಪಂಜ ಕೊಯಿಕುಡೆ, ನವೀನ್ ಶೆಟ್ಟಿ ನಲ್ಯ ಗುತ್ತು ಅಧ್ಯಕ್ಷರು ಹಾಲು ಉತ್ಪಾದಕರ ಸಂಘ ಪಂಜ ಕೊಯಿಕುಡೆ, ಪಂಜ ಶಾಲಾ ಮುಖ್ಯ ಶಿಕ್ಷಕಿಯಾದ ಐರಿನ್ ಡಿಸೋಜ, ನವಜೋತಿ ಮಹಿಳಾ ಮಂಡಲದ ಅಧ್ಯಕ್ಷರಾದ ಅಮಿತಾ ದೇವಾಡಿಗ, ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿವಪ್ಪ ಶೆಟ್ಟಿ ಪಡುಮನೆ ಮೊಗಪಾಡಿ ಸಾಹಿತಿ ಲೇಖಕ ಇವರನ್ನು ಸನ್ಮಾನಿಸಲಾಯಿತು. ಸತೀಶ್ ಎಂ ಶೆಟ್ಟಿ ಬೈಲಗುತ್ತು ಕಾರ್ಯಕ್ರಮ ನಿರೂಪಿಸಿದರು. ಪದ್ಮನಾಭ ಪೂಜಾರಿ ಸ್ವಾಗತಿಸಿದರು. ಭರತ್ ಶೆಟ್ಟಿ ಪಂಜ ಧನ್ಯವಾದ ಅರ್ಪಿಸಿದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…