ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಅಂತಿಮ ಕಕ್ಷೆ ತಲುಪಿದ ಭಾರತದ ಮಹತ್ವದ ಯೋಜನೆ ಚಂದ್ರಯಾನ-3; ಇಂದು ನೌಕೆಯಿಂದ ವಿಕ್ರಮ್ ಲ್ಯಾಂಡರ್ ಪ್ರತ್ಯೇಕ


ಭಾರತದ ಮಹತ್ವಾಕಾಂಕ್ಷೆಯ ಇಸ್ರೋದ ಚಂದ್ರಯಾನ-3 ಐದನೇ ಹಾಗೂ ಅಂತಿಮ ಕಕ್ಷೆಯ ಸುತ್ತಾಟವನ್ನು ಪೂರ್ಣಗೊಳಿಸಿದ್ದು ಚಂದ್ರನ ಮತ್ತಷ್ಟು ಸಮೀಪ ತಲುಪಿದೆ.
ಚಂದ್ರನ ದಕ್ಷಿಣ ಧ್ರುವದಿಂದ ಜನ್ಸ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದ್ದು, ಹಂತ ಹಂತವಾಗಿ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.


ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನೌಕೆಯ ಪ್ರೊಪಲ್ಸನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಪ್ರತ್ಯೇಕಗೊಳ್ಳಲಿವೆ. ಇದರೊಂದಿಗೆ ಲ್ಯಾಂಡರ್ ಆ.23ರಂದು ವಿಕ್ರಮ್ ಲ್ಯಾಂಡ ಚಂದ್ರನ ಮೇಲೈಯಲ್ಲಿ ಇಳಿಯಲು ಪ್ರಯತ್ನಿಸುತ್ತದೆ.
ಈ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮತ್ತು ರೋವರ್ ಡೀಬೂಸ್ಟ್ ಮಾಡುವ ಮೂಲಕ ಅದನ್ನು ಚಂದ್ರನಿ0ದ 100ಕಿಮೀ ವೇಗದಲ್ಲಿ ಕೊಂಡೊಯ್ಯು 30 ಕಿ.ಮೀ ಇದ್ದಾಗ ವೇಗವನ್ನು ಹಂತ ಹಂತವಾಗಿ ತಗ್ಗಿಸಿ ಚಂದ್ರನ ನಿಗದಿತ ಸ್ಥಳದಲ್ಲಿ ಸಾಫ್ಟ್ ಲ್ಯಾಂಡಿ0ಗ್ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!