ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಅಂತಿಮ ಕಕ್ಷೆ ತಲುಪಿದ ಭಾರತದ ಮಹತ್ವದ ಯೋಜನೆ ಚಂದ್ರಯಾನ-3; ಇಂದು ನೌಕೆಯಿಂದ ವಿಕ್ರಮ್ ಲ್ಯಾಂಡರ್ ಪ್ರತ್ಯೇಕ


ಭಾರತದ ಮಹತ್ವಾಕಾಂಕ್ಷೆಯ ಇಸ್ರೋದ ಚಂದ್ರಯಾನ-3 ಐದನೇ ಹಾಗೂ ಅಂತಿಮ ಕಕ್ಷೆಯ ಸುತ್ತಾಟವನ್ನು ಪೂರ್ಣಗೊಳಿಸಿದ್ದು ಚಂದ್ರನ ಮತ್ತಷ್ಟು ಸಮೀಪ ತಲುಪಿದೆ.
ಚಂದ್ರನ ದಕ್ಷಿಣ ಧ್ರುವದಿಂದ ಜನ್ಸ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದ್ದು, ಹಂತ ಹಂತವಾಗಿ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.


ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನೌಕೆಯ ಪ್ರೊಪಲ್ಸನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಪ್ರತ್ಯೇಕಗೊಳ್ಳಲಿವೆ. ಇದರೊಂದಿಗೆ ಲ್ಯಾಂಡರ್ ಆ.23ರಂದು ವಿಕ್ರಮ್ ಲ್ಯಾಂಡ ಚಂದ್ರನ ಮೇಲೈಯಲ್ಲಿ ಇಳಿಯಲು ಪ್ರಯತ್ನಿಸುತ್ತದೆ.
ಈ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮತ್ತು ರೋವರ್ ಡೀಬೂಸ್ಟ್ ಮಾಡುವ ಮೂಲಕ ಅದನ್ನು ಚಂದ್ರನಿ0ದ 100ಕಿಮೀ ವೇಗದಲ್ಲಿ ಕೊಂಡೊಯ್ಯು 30 ಕಿ.ಮೀ ಇದ್ದಾಗ ವೇಗವನ್ನು ಹಂತ ಹಂತವಾಗಿ ತಗ್ಗಿಸಿ ಚಂದ್ರನ ನಿಗದಿತ ಸ್ಥಳದಲ್ಲಿ ಸಾಫ್ಟ್ ಲ್ಯಾಂಡಿ0ಗ್ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!