ಭಾರತದ ಮಹತ್ವಾಕಾಂಕ್ಷೆಯ ಇಸ್ರೋದ ಚಂದ್ರಯಾನ-3 ಐದನೇ ಹಾಗೂ ಅಂತಿಮ ಕಕ್ಷೆಯ ಸುತ್ತಾಟವನ್ನು ಪೂರ್ಣಗೊಳಿಸಿದ್ದು ಚಂದ್ರನ ಮತ್ತಷ್ಟು ಸಮೀಪ ತಲುಪಿದೆ.
ಚಂದ್ರನ ದಕ್ಷಿಣ ಧ್ರುವದಿಂದ ಜನ್ಸ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದ್ದು, ಹಂತ ಹಂತವಾಗಿ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನೌಕೆಯ ಪ್ರೊಪಲ್ಸನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಇಂದು ಪ್ರತ್ಯೇಕಗೊಳ್ಳಲಿವೆ. ಇದರೊಂದಿಗೆ ಲ್ಯಾಂಡರ್ ಆ.23ರಂದು ವಿಕ್ರಮ್ ಲ್ಯಾಂಡ ಚಂದ್ರನ ಮೇಲೈಯಲ್ಲಿ ಇಳಿಯಲು ಪ್ರಯತ್ನಿಸುತ್ತದೆ.
ಈ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮತ್ತು ರೋವರ್ ಡೀಬೂಸ್ಟ್ ಮಾಡುವ ಮೂಲಕ ಅದನ್ನು ಚಂದ್ರನಿ0ದ 100ಕಿಮೀ ವೇಗದಲ್ಲಿ ಕೊಂಡೊಯ್ಯು 30 ಕಿ.ಮೀ ಇದ್ದಾಗ ವೇಗವನ್ನು ಹಂತ ಹಂತವಾಗಿ ತಗ್ಗಿಸಿ ಚಂದ್ರನ ನಿಗದಿತ ಸ್ಥಳದಲ್ಲಿ ಸಾಫ್ಟ್ ಲ್ಯಾಂಡಿ0ಗ್ ಮಾಡಲಾಗುತ್ತದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…