ಜನ ಮನದ ನಾಡಿ ಮಿಡಿತ

Advertisement

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್: ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಚಿತ್ರದರ‍್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವೆಡೆ ದಾಳಿಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನಿಯರ್ ಕೆ.ಮಹೇಶ್, ಬಿಬಿಎಂಪಿ AE ಎಚ್. ಭಾರತಿ ಮನೆಯ ಮೇಲೆ ದಾಳಿಯಾಗಿದೆ.
ಚನ್ನಗಿರಿ ತಾಲೂಕಿನ ಆರ್‌ಎಫ್‌ಓ ಸತೀಶ್ ಮೇಲೆ ದಾಳಿಯಾಗಿದ್ದು, ಚನ್ನಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸತೀಶ್ 4 ವರ್ಷಕ್ಕೂ ಅಧಿಕ ಚನ್ನಗಿರಿಯಲ್ಲಿ ಆರ್‌ಎಫ್‌ಓ ಆಗಿ ಸೇವೆ ಸಲ್ಲಿಸುತಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಕೊಡಗಿನಲ್ಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ. ಮೂವರು ಇನ್ಸ್ಪೆಕ್ಟರ್ ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿ ಶೋಧಕರ‍್ಯ ಶುರುಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!