ಬೆಳ್ಳಂಬೆಳಗ್ಗೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಚಿತ್ರದರ್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವೆಡೆ ದಾಳಿಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನಿಯರ್ ಕೆ.ಮಹೇಶ್, ಬಿಬಿಎಂಪಿ AE ಎಚ್. ಭಾರತಿ ಮನೆಯ ಮೇಲೆ ದಾಳಿಯಾಗಿದೆ.
ಚನ್ನಗಿರಿ ತಾಲೂಕಿನ ಆರ್ಎಫ್ಓ ಸತೀಶ್ ಮೇಲೆ ದಾಳಿಯಾಗಿದ್ದು, ಚನ್ನಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸತೀಶ್ 4 ವರ್ಷಕ್ಕೂ ಅಧಿಕ ಚನ್ನಗಿರಿಯಲ್ಲಿ ಆರ್ಎಫ್ಓ ಆಗಿ ಸೇವೆ ಸಲ್ಲಿಸುತಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಕೊಡಗಿನಲ್ಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ. ಮೂವರು ಇನ್ಸ್ಪೆಕ್ಟರ್ ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿ ಶೋಧಕರ್ಯ ಶುರುಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…