ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಅಶ್ವತ ಕಟ್ಟೆಯ ಬಳಿ ಬಾರಿ ಗಾತ್ರದ ಗೆಲ್ಲೊಂದು ಮಳೆಗಾಲದ ಸಂದರ್ಭ ದರೆಗುರಳಿ ಅದನ್ನು ತೆರೆವು ಗೊಳಿಸದೆರಿವುದರಿಂದ ಸಾರ್ವಜನಿಕರಿಗೆ ನಡೆದಾಡಲು ಅಡಚಣೆಯಾಗುತ್ತಿತ್ತು, ಇಂದು ಸಾಮಾಜಿಕ ಕಾರ್ಯಕರ್ತರಾದ ಶ್ರೀ ಸ್ಟ್ಯಾನಿ ಪಿಂಟೋ ಇವರ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ಬಾರಿ ಗಾತ್ರದ ಮರದ ಗೆಲ್ಲನ್ನು ತೆರವುಗೊಳಿಸಲಾಯಿತು. ಈ ಸಂದರ್ಭ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಶ್ರೀ ಬಿಎಲ್ ನಾಗರಾಜ್ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಕ ಶ್ರೀ ಬ್ರಹ್ಮಾನಂದ ಸಂತೋಷ್ ಮತ್ತಿತರರು ಉಪಸಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…