ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಅಶ್ವತ ಕಟ್ಟೆಯ ಬಳಿ ಬಾರಿ ಗಾತ್ರದ ಗೆಲ್ಲೊಂದು ಮಳೆಗಾಲದ ಸಂದರ್ಭ ದರೆಗುರಳಿ ಅದನ್ನು ತೆರೆವು ಗೊಳಿಸದೆರಿವುದರಿಂದ ಸಾರ್ವಜನಿಕರಿಗೆ ನಡೆದಾಡಲು ಅಡಚಣೆಯಾಗುತ್ತಿತ್ತು, ಇಂದು ಸಾಮಾಜಿಕ ಕಾರ್ಯಕರ್ತರಾದ ಶ್ರೀ ಸ್ಟ್ಯಾನಿ ಪಿಂಟೋ ಇವರ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ಬಾರಿ ಗಾತ್ರದ ಮರದ ಗೆಲ್ಲನ್ನು ತೆರವುಗೊಳಿಸಲಾಯಿತು. ಈ ಸಂದರ್ಭ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಶ್ರೀ ಬಿಎಲ್ ನಾಗರಾಜ್ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಕ ಶ್ರೀ ಬ್ರಹ್ಮಾನಂದ ಸಂತೋಷ್ ಮತ್ತಿತರರು ಉಪಸಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…