ವಿಟ್ಲ : ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ, ತಡೆದ ಘಟನೆ ಕಂಬಳಬೆಟ್ಟು ನಡೆದಿದೆ.
ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತಿದ್ದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ವಾಹನ ಮತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಗೋ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬಾಯಿ ಬಾರದ ಮೂಕಪ್ರಾಣಿಯನ್ನು ಹಿಂಸಿಸುತ್ತಿದ್ದಾರೆ. ಈ ಪಾಪಿಗಳಿಗೆ ಇನ್ನೇಷ್ಟು ಗೋವಿನ ಮಾಂಸ ಬೇಕಾಗಿದಿಯೋ ಗೊತ್ತಿಲ್ಲ. ಮಾನವಕುಲದ ಕೆಲ ನೀಚರು ಮಾಡುವ ದುಷ್ಕೃತ್ಯಕ್ಕೆ ತಾಯಿಯಂತೆ ಪ್ರತಿಯೊಬ್ಬರಿಗೂ ಹಾಲನ್ನು ನೀಡುವ ಗೋವುಗಳು ಸಾಯುತ್ತಿದೆ.
ಇಂತಹ ಘಟನೆಗಳಿಗೆ ಪೊಲೀಸರು ಯಾವಾಗ ಕಡಿವಾಣ ಹಾಕ್ತಾರೆ ಎಂಬ ಪ್ರಶ್ನೆ ಸಾರ್ವಜನಿಕರಾದ್ದಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…