ವಿಟ್ಲ : ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ, ತಡೆದ ಘಟನೆ ಕಂಬಳಬೆಟ್ಟು ನಡೆದಿದೆ.
ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತಿದ್ದರು. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ವಾಹನ ಮತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಗೋ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬಾಯಿ ಬಾರದ ಮೂಕಪ್ರಾಣಿಯನ್ನು ಹಿಂಸಿಸುತ್ತಿದ್ದಾರೆ. ಈ ಪಾಪಿಗಳಿಗೆ ಇನ್ನೇಷ್ಟು ಗೋವಿನ ಮಾಂಸ ಬೇಕಾಗಿದಿಯೋ ಗೊತ್ತಿಲ್ಲ. ಮಾನವಕುಲದ ಕೆಲ ನೀಚರು ಮಾಡುವ ದುಷ್ಕೃತ್ಯಕ್ಕೆ ತಾಯಿಯಂತೆ ಪ್ರತಿಯೊಬ್ಬರಿಗೂ ಹಾಲನ್ನು ನೀಡುವ ಗೋವುಗಳು ಸಾಯುತ್ತಿದೆ.
ಇಂತಹ ಘಟನೆಗಳಿಗೆ ಪೊಲೀಸರು ಯಾವಾಗ ಕಡಿವಾಣ ಹಾಕ್ತಾರೆ ಎಂಬ ಪ್ರಶ್ನೆ ಸಾರ್ವಜನಿಕರಾದ್ದಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…