ಜನ ಮನದ ನಾಡಿ ಮಿಡಿತ

Advertisement

ಕೇರಳದ ತ್ಯಾಜ್ಯ ಕರ್ನಾಟಕಕ್ಕೆ ವಿಲೇವಾರಿ..! ‘ರೆಡ್ ಹ್ಯಾಂಡ್’ ಆಗಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಲಾರಿ ಚಾಲಕ


ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.


ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!