ಜನ ಮನದ ನಾಡಿ ಮಿಡಿತ

Advertisement

ಕೇರಳದ ತ್ಯಾಜ್ಯ ಕರ್ನಾಟಕಕ್ಕೆ ವಿಲೇವಾರಿ..! ‘ರೆಡ್ ಹ್ಯಾಂಡ್’ ಆಗಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಲಾರಿ ಚಾಲಕ


ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.


ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!