ಜನ ಮನದ ನಾಡಿ ಮಿಡಿತ

Advertisement

ಕೇರಳದ ತ್ಯಾಜ್ಯ ಕರ್ನಾಟಕಕ್ಕೆ ವಿಲೇವಾರಿ..! ‘ರೆಡ್ ಹ್ಯಾಂಡ್’ ಆಗಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಲಾರಿ ಚಾಲಕ


ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.


ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!