ಕೇರಳದ ಕಾಸರಗೋಡಿನಿಂದ ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿದ್ದರು.
ಈ ದಂಧೆಯನ್ನು ಕಲ್ಲಡ್ಕ ಕಾಂಞoಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಪತ್ತೆ ಹಚ್ಚಿದ್ದಾರೆ.
ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್ ವಿಟ್ಲ ಠಾಣೆಗೆ ದೂರು ನೀಡಿದರು.
ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿಸಿದ್ದಾರೆನ್ನಲಾಗಿದೆ.
ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…