ಮಂಗಳೂರು; ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997-2001ರ ಸಂಖ್ಯೆ 33ರ ಪ್ರಕಾರ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಈ ನಿಯಮದ ಪ್ರಕಾರ ಏಲಂನ್ನು ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ.
ಸಂಘದ ಗೌರವಾಧ್ಯಕ್ಷ ಮಹೇಶ್ ದಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ಹಿಂದೂ ದೇವಸ್ಥಾನಗಳು ಮಾತ್ರ ಇದರಲ್ಲಿ ಅನ್ವಯವಾಗುತ್ತಿದೆ. ಜತೆಗೆ ವ್ಯಾಪಾರಕ್ಕೂ ಹಿಂದೂಗಳಿಗೆ ಅವಕಾಶ ಎಂಬುದು ನಿಯಮದಲ್ಲಿದೆ. ಒಂದು ವೇಳೆ ಇತರ ಧರ್ಮದವರು ವ್ಯಾಪಾರ ಮಾಡುವುದಾದರೆ ಮುಜರಾಯಿ ಇಲಾಖೆಯಡಿ ಮಸೀದಿ ಹಾಗೂ ಚರ್ಚ್ಗಳನ್ನೂ ಸೇರಿಸಿದರೆ ನಮ್ಮ ಯಾವುದೇ ತಕರಾರು ಇಲ್ಲ. ಸಂತೆ ವ್ಯಾಪಾರದ ಬಗ್ಗೆ ಯಾವುದೇ ಆಕ್ಷೇಪವನ್ನೂ ನಾವು ಮಾಡುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಸಂಘದ ಕೋಶಾಧಿಕಾರಿ ಪ್ರಮೀಳಾ, ಕೃಷ್ಣಲೀಲಾ, ಪ್ರದೀಪ್ ಉಪಸ್ಥಿತರಿದ್ದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…