ಮಂಗಳೂರು; ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997-2001ರ ಸಂಖ್ಯೆ 33ರ ಪ್ರಕಾರ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಈ ನಿಯಮದ ಪ್ರಕಾರ ಏಲಂನ್ನು ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ಆಗ್ರಹಿಸಿದೆ.
ಸಂಘದ ಗೌರವಾಧ್ಯಕ್ಷ ಮಹೇಶ್ ದಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ಹಿಂದೂ ದೇವಸ್ಥಾನಗಳು ಮಾತ್ರ ಇದರಲ್ಲಿ ಅನ್ವಯವಾಗುತ್ತಿದೆ. ಜತೆಗೆ ವ್ಯಾಪಾರಕ್ಕೂ ಹಿಂದೂಗಳಿಗೆ ಅವಕಾಶ ಎಂಬುದು ನಿಯಮದಲ್ಲಿದೆ. ಒಂದು ವೇಳೆ ಇತರ ಧರ್ಮದವರು ವ್ಯಾಪಾರ ಮಾಡುವುದಾದರೆ ಮುಜರಾಯಿ ಇಲಾಖೆಯಡಿ ಮಸೀದಿ ಹಾಗೂ ಚರ್ಚ್ಗಳನ್ನೂ ಸೇರಿಸಿದರೆ ನಮ್ಮ ಯಾವುದೇ ತಕರಾರು ಇಲ್ಲ. ಸಂತೆ ವ್ಯಾಪಾರದ ಬಗ್ಗೆ ಯಾವುದೇ ಆಕ್ಷೇಪವನ್ನೂ ನಾವು ಮಾಡುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಸಂಘದ ಕೋಶಾಧಿಕಾರಿ ಪ್ರಮೀಳಾ, ಕೃಷ್ಣಲೀಲಾ, ಪ್ರದೀಪ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…