ಉಪ್ಪಿನಂಗಡಿ; ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು 2019ರ ಅಗಸ್ಟ್ 16, 17ರಂದು ಉಕ್ಕಿ ಹರಿದು ಸಂಗಮಿಸಿದ್ದವು. ಉಪ್ಪಿನಂಗಡಿಯ ದೇವಸ್ಥಾನ ಜಲಾವೃತವಾಗಿತ್ತು. ಆದರೆ ಈ ವರ್ಷ ನೇತ್ರಾವತಿ ಸೊರಗಿದೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಗಣನೀಯ ಕಡಿಮೆಯಾಗಿರುವುದು ನೇತ್ರಾವತಿಯಲ್ಲಿ ನೀರಿನ ಕುಸಿತಕ್ಕೆ ಕಾರಣವಾಗಿದೆ.
ಕೆಲವು ದಿನಗಳಿಂದ ಸುಡುಬಿಸಿಲ ವಾತಾವರಣ ಇದ್ದು, ತೋಡುಗಳೂ ಬರಿದಾಗುತ್ತಿವೆ. ಮಳೆ ನೀರನ್ನೇ ನಂಬಿ ಗದ್ದೆ ಬೇಸಾಯ ಮಾಡಿರುವ ರೈತರು ಒಣಗುತ್ತಿರುವ ಗದ್ದೆಯನ್ನು ನೋಡುತ್ತ ತಲೆಮೇಲೆ ಕೈ ಇಟ್ಟು ಕಂಗಲಾಗಿ ಕುಳಿತ್ತಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…