ದಕ್ಷಿಣ ಕನ್ನಡ : ಮಂಗಳೂರು ನಗರಕ್ಕೆ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ, ಹೀಗೆ ಹತ್ತು ಹಲವು ಕಾರಣಗಳಿಗಾಗಿ ಆಗಮಿಸುವ ಮತ್ತು ವಾಸ್ತವ್ಯ ಹೂಡುವ ವಿದೇಶಿಯರು ತಮ್ಮ ಮಾಹಿತಿಯನ್ನು ಆನ್ಲೈನ್ ಮುಖಾಂತರ ಸಿ-ಫಾರ್ಮ್ ಮತ್ತು ಎಸ್-ಫಾರ್ಮ್ ನಲ್ಲಿ ನಮೂದಿಸುವುದು ಕಡ್ಡಾಯವಾಗಿದೆ.
ರಾಷ್ಟ್ರೀಯ ಭದ್ರತಾ ಹಿತದೃಷ್ಟಿಯಿಯಿಂದ ವಿದೇಶಿಯರ ಚಲನಲನಗಳ ಸ್ಪಷ್ಟ ಮಾಹಿತಿ ಅಗತ್ಯವಾಗಿದ್ದು ನಗರದಲ್ಲಿ ಅವರು ತಂಗುವ ವಾಸಸ್ಥಳ, ಆಗಮನ ಮತ್ತು ನಿರ್ಗಮನದ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಅವರು ವಾಸ್ತವ್ಯ ಹೂಡಿದ 24 ಗಂಟೆಗಳ ಒಳಗಾಗಿ ಆನ್ಲೈನ್ನಲ್ಲಿ ಹೊಟೇಲ್, ಲಾಡ್ಜ್, ಅತಿಥಿಗೃಹ, ಸರ್ವೀಸ್ ಅಪಾರ್ಟ್ಮೆಂಟ್, ಆಸ್ಪತ್ರೆ, ಹಾಸ್ಟೆಲ್, ಬಾಡಿಗೆಮನೆ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯದವರು ಕಡ್ಡಾಯವಾಗಿ ನಮೂದಿಸಬೇಕು ಎಂದು ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆಯ ಇಲಾಖೆ ತಿಳಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…