ಜನ ಮನದ ನಾಡಿ ಮಿಡಿತ

Advertisement

8 ವರ್ಷಗಳ ಹಿಂದೆ ನೈಲ್ ಕಟ್ಟರ್ ನುಂಗಿದ್ದ ಭೂಪ..!

ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..

ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.

ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!