ಜನ ಮನದ ನಾಡಿ ಮಿಡಿತ

Advertisement

ಸಿಬಿಐ ಖೆಡ್ಡಾಗೆ ಬಿದ್ದ ವಿಟ್ಲದ ಕುಖ್ಯಾತ ಕ್ರಿಮಿನಲ್ ಬ್ಲೇಡ್ ಸಾಧಿಕ್; 3,65,500 ಮೌಲ್ಯದ ಸೊತ್ತು ವಶಕ್ಕೆ..!

ವಿಟ್ಲದ ಕುಖ್ಯಾತ ಕ್ರಿಮಿನಲ್ ಸಾಧಿಕ್‌ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕ್ರಿಮಿನಲ್ ಸಾಧಿಕ್‌ನಿಂದ ಸಿಸಿಬಿ ತಂಡ 50 ಗ್ರಾಂ ತೂಕದ 2,50,000 ರೂ. ಮೌಲ್ಯದ ಎಂಡಿಎoಎ ಮಾದಕ ವಸ್ತು, ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸಹಿತ 3,60,500 ರೂ.. ಮೌಲ್ಯದ ಸೊತ್ತು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾದಿಕ್ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ 5 ಹಲ್ಲೆ ಬೆದರಿಕೆ ಪ್ರಕರಣಗಳು, 4 ಕೊಲೆಯತ್ನ, ಪ್ರಕರಣಗಳು, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಉಪ್ಪಿನಂಗoಡಿ ಠಾಣೆಯಲ್ಲಿ ಮಾನಭಂಗ ಮತ್ತು ಅಪಹರಣ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ, ಪ್ರಕರಣ, ಮಂಗಳೂರು ಕಾವೂರು ಠಾಣೆಯಲ್ಲಿ ದರೋಡೆ ಪ್ರಕರಣ, ಬೆಂಗಳೂರು ಹೆಬ್ಬಾಳ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಸೇರಿದಂತೆ ಈತನ ವಿರುದ್ಧ ಈವರೆಗೆ 17 ಪ್ರಕರಣಗಳು ದಾಖಲಾಗಿವೆ.ನಗರ ಹಾಗೂ ಕೇರಳದ ವಿವಿಧೆಡೆ ಕಾರಿನಲ್ಲಿ ಮಾದಕ ವಸ್ತು ಎಂಡಿಎoಎಯನ್ನಿಟ್ಟುಕೊoಡು ಮಾರಾಟ ಮಾಡುತ್ತಿದ್ದ ಆರೋಪಿ ವಿಟ್ಲದ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾಧಿಕ್ ಬಂಧನವಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹಗಡ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಎಸ್ಟ್ ಗಳಾದ ರಾಜೇಂದ್ರ ಬಿ ನರೇಂದ್ರ ಶರಣಪ್ಪ ಭಂಡಾರಿ ಸುದೀಪ್ ಎಂ.ವಿ.ಮತ್ತು ಬಿ ತಂಡ ಭಾಗವಹಿಸಿದ್ದು ಈತನ ಸಹಚರರಿಗಾಗಿ ತೀವ್ರ ಶೋಧ ಮುಂದುವರಿದಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!