ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಡಿಪ್ಪೋದ ಮುಂಭಾಗದಲ್ಲಿರುವ ರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್ಸಿಎಸ್ಸಿ)ದ ಗೋದಾಮಿನಲ್ಲಿದ್ದ ಪಡಿತರ ಅಕ್ಕಿ ದಾಸ್ತಾನಿನಲ್ಲಿ 1.32 ಕೋ.ರೂ.ಗಳ 3,892.95 ಕ್ವಿಂಟಾಲ್ ಅಕ್ಕಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದoತೆ ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕಿರುವುದರಿಂದ ಶೀಘ್ರ ಕೆಎಫ್ಸಿಎಸ್ಸಿಯ ಕೇಂದ್ರ ಕಚೇರಿಯ ಅಧಿಕಾರಿ ಬಂಟ್ವಾಳಕ್ಕೆ ಆಗಮಿಸುವ ಸಾಧ್ಯತೆ ಇದೆ.
ಅವ್ಯವಹಾರ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದನು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕೂಡ ಕೇಂದ್ರ ಕಚೇರಿಯ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ. ಹೀಗಾಗಿ ಆ. 20 ಅಥವಾ 21ಕ್ಕೆ ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…