ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಡಿಪ್ಪೋದ ಮುಂಭಾಗದಲ್ಲಿರುವ ರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್ಸಿಎಸ್ಸಿ)ದ ಗೋದಾಮಿನಲ್ಲಿದ್ದ ಪಡಿತರ ಅಕ್ಕಿ ದಾಸ್ತಾನಿನಲ್ಲಿ 1.32 ಕೋ.ರೂ.ಗಳ 3,892.95 ಕ್ವಿಂಟಾಲ್ ಅಕ್ಕಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದoತೆ ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕಿರುವುದರಿಂದ ಶೀಘ್ರ ಕೆಎಫ್ಸಿಎಸ್ಸಿಯ ಕೇಂದ್ರ ಕಚೇರಿಯ ಅಧಿಕಾರಿ ಬಂಟ್ವಾಳಕ್ಕೆ ಆಗಮಿಸುವ ಸಾಧ್ಯತೆ ಇದೆ.
ಅವ್ಯವಹಾರ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದನು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕೂಡ ಕೇಂದ್ರ ಕಚೇರಿಯ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ. ಹೀಗಾಗಿ ಆ. 20 ಅಥವಾ 21ಕ್ಕೆ ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಲಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…