ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಡಿಪ್ಪೋದ ಮುಂಭಾಗದಲ್ಲಿರುವ ರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್ಸಿಎಸ್ಸಿ)ದ ಗೋದಾಮಿನಲ್ಲಿದ್ದ ಪಡಿತರ ಅಕ್ಕಿ ದಾಸ್ತಾನಿನಲ್ಲಿ 1.32 ಕೋ.ರೂ.ಗಳ 3,892.95 ಕ್ವಿಂಟಾಲ್ ಅಕ್ಕಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದoತೆ ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕಿರುವುದರಿಂದ ಶೀಘ್ರ ಕೆಎಫ್ಸಿಎಸ್ಸಿಯ ಕೇಂದ್ರ ಕಚೇರಿಯ ಅಧಿಕಾರಿ ಬಂಟ್ವಾಳಕ್ಕೆ ಆಗಮಿಸುವ ಸಾಧ್ಯತೆ ಇದೆ.
ಅವ್ಯವಹಾರ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದನು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕೂಡ ಕೇಂದ್ರ ಕಚೇರಿಯ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ. ಹೀಗಾಗಿ ಆ. 20 ಅಥವಾ 21ಕ್ಕೆ ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಲಿದ್ದಾರೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…