ಕಣ್ಣೂರಿನ ಬಳಿ ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್(24) ಹಾಗೂ ಆತನ ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿAದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು ಎಕೆಜಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.ಇನ್ನೂ ಈ ಅಪಘಾತದದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…