ಜನ ಮನದ ನಾಡಿ ಮಿಡಿತ

Advertisement

ಸಂಪಿಗೆ ಚರ್ಚ್ ನಲ್ಲಿ ರಕ್ತದಾನ ಶಿಬಿರ : 50 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.

ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!