ಜನ ಮನದ ನಾಡಿ ಮಿಡಿತ

Advertisement

ಸಂಪಿಗೆ ಚರ್ಚ್ ನಲ್ಲಿ ರಕ್ತದಾನ ಶಿಬಿರ : 50 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.

ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!