ಜನ ಮನದ ನಾಡಿ ಮಿಡಿತ

Advertisement

ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ

ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ ಭಾನುವಾರ ಬೆಳಿಗ್ಗೆ 8.12ರ ಕ್ಕೆ ನಿಧಿ ಕುಂಭಾ ಸ್ಥಾಪನಾ ಪೂರ್ವವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದ ಅಭಿವೃದ್ಧಿ ಜೊತೆಗೆ ಶಾಂತಿ ನೆಮ್ಮದಿ ಸಾಧ್ಯ ಎಂದರು.

ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ವಾಸುದೇವ ಶಿಬರಾಯ, ವೇದವ್ಯಾಸ ಉಡುಪ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭುವನಾಭಿರಾಮ ಉಡುಪ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಯರಾಮ‌ ಮುಕಾಲ್ದಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ,ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ್ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ ಶೆಟ್ಟಿ ಮೂಡುದೇವಸ್ಯ, ರವಿರಾಜ್ ಶೆಟ್ಟಿ ಮುಚ್ಚಿಲಾರ ಬಾಳಿಕೆ, ಜಯಂತ ಕರ್ಕೇರ ಅಡ್ಡಣ ಗುತ್ತು, ಜಯರಾಮ ಶೆಟ್ಟಿ ಕೊಂಡೇಲ ಗುತ್ತು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಮೋಹನ್ ಶೆಟ್ಟಿ ಮೂಡು ದೇವಸ್ಯ, ಕೆ.ವಿ.ಶೆಟ್ಟಿ ದೇವಸ್ಯ, ಭುವನಾಭಿರಾಮ ಉಡುಪ ಕೊಡೆತ್ತೂರು, ಸುಧಾಕರ ಶೇಣವ ಶಿಬರೂರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಸುಬ್ರಮಣ್ಯ ಪ್ರಸಾದ್ ಕೊರಿಯಾರಗುತ್ತು, ಸೀತಾರಾಮ ಶೆಟ್ಟಿ ದುರ್ಗಾದಯಾ, ಸುಬ್ರಮಣ್ಯ ಶಣೈ, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಶಂಭು ಮುಕಾಲ್ದಿ ಅತ್ತೂರು ಭಂಡಾರ ಮನೆ, ಪ್ರಸನ್ನ ಶೆಟ್ಟಿ ಅತ್ತೂರು, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು,
ಸಂಜೀವ ಮುಖಾರಿ ಕೊರ್ದಬ್ಬು ದೈವಸ್ಥಾನ ಕೊಡೆತ್ತೂರು, ಲೋಕಯ್ಯ ಸಾಲಿಯಾನ್ ಕೊಂಡೇಲ, ದೊಡ್ಡಯ್ಯ ಮೂಲ್ಯ ಮೂಲ್ಯ ಕಟೀಲು, ರತ್ನಾಕರ ಶೆಟ್ಟಿ ಎಕ್ಕಾರು ಬಡಕರೆ, ಪ್ರಭಾಕರ ಆಚಾರ್ಯ ಕೊಡೆತ್ತೂರು ಕಿರಣ್ ಶೆಟ್ಟಿ ಕೆರೆಮನೆ , ಸಂಜಿತ್ ಶೆಟ್ಟಿ ಶಿಮಂತೂರು, ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!