ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ ಭಾನುವಾರ ಬೆಳಿಗ್ಗೆ 8.12ರ ಕ್ಕೆ ನಿಧಿ ಕುಂಭಾ ಸ್ಥಾಪನಾ ಪೂರ್ವವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದ ಅಭಿವೃದ್ಧಿ ಜೊತೆಗೆ ಶಾಂತಿ ನೆಮ್ಮದಿ ಸಾಧ್ಯ ಎಂದರು.
ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ವಾಸುದೇವ ಶಿಬರಾಯ, ವೇದವ್ಯಾಸ ಉಡುಪ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭುವನಾಭಿರಾಮ ಉಡುಪ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಯರಾಮ ಮುಕಾಲ್ದಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ,ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ್ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ ಶೆಟ್ಟಿ ಮೂಡುದೇವಸ್ಯ, ರವಿರಾಜ್ ಶೆಟ್ಟಿ ಮುಚ್ಚಿಲಾರ ಬಾಳಿಕೆ, ಜಯಂತ ಕರ್ಕೇರ ಅಡ್ಡಣ ಗುತ್ತು, ಜಯರಾಮ ಶೆಟ್ಟಿ ಕೊಂಡೇಲ ಗುತ್ತು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಮೋಹನ್ ಶೆಟ್ಟಿ ಮೂಡು ದೇವಸ್ಯ, ಕೆ.ವಿ.ಶೆಟ್ಟಿ ದೇವಸ್ಯ, ಭುವನಾಭಿರಾಮ ಉಡುಪ ಕೊಡೆತ್ತೂರು, ಸುಧಾಕರ ಶೇಣವ ಶಿಬರೂರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಸುಬ್ರಮಣ್ಯ ಪ್ರಸಾದ್ ಕೊರಿಯಾರಗುತ್ತು, ಸೀತಾರಾಮ ಶೆಟ್ಟಿ ದುರ್ಗಾದಯಾ, ಸುಬ್ರಮಣ್ಯ ಶಣೈ, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಶಂಭು ಮುಕಾಲ್ದಿ ಅತ್ತೂರು ಭಂಡಾರ ಮನೆ, ಪ್ರಸನ್ನ ಶೆಟ್ಟಿ ಅತ್ತೂರು, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು,
ಸಂಜೀವ ಮುಖಾರಿ ಕೊರ್ದಬ್ಬು ದೈವಸ್ಥಾನ ಕೊಡೆತ್ತೂರು, ಲೋಕಯ್ಯ ಸಾಲಿಯಾನ್ ಕೊಂಡೇಲ, ದೊಡ್ಡಯ್ಯ ಮೂಲ್ಯ ಮೂಲ್ಯ ಕಟೀಲು, ರತ್ನಾಕರ ಶೆಟ್ಟಿ ಎಕ್ಕಾರು ಬಡಕರೆ, ಪ್ರಭಾಕರ ಆಚಾರ್ಯ ಕೊಡೆತ್ತೂರು ಕಿರಣ್ ಶೆಟ್ಟಿ ಕೆರೆಮನೆ , ಸಂಜಿತ್ ಶೆಟ್ಟಿ ಶಿಮಂತೂರು, ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…