ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಶ್ರೀ ಅರಸುಕುಂಜಿರಾಯರ ಭಂಡಾರ ಚಾವಡಿಯ ಭೂಮಿ ಪೂಜೆ ಭಾನುವಾರ ಬೆಳಿಗ್ಗೆ 8.12ರ ಕ್ಕೆ ನಿಧಿ ಕುಂಭಾ ಸ್ಥಾಪನಾ ಪೂರ್ವವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿ, ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದ ಅಭಿವೃದ್ಧಿ ಜೊತೆಗೆ ಶಾಂತಿ ನೆಮ್ಮದಿ ಸಾಧ್ಯ ಎಂದರು.
ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ವಾಸುದೇವ ಶಿಬರಾಯ, ವೇದವ್ಯಾಸ ಉಡುಪ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಭುವನಾಭಿರಾಮ ಉಡುಪ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಯರಾಮ ಮುಕಾಲ್ದಿ, ನಿತಿನ್ ಶೆಟ್ಟಿ ದೇವಸ್ಯ ಕೊಡೆತ್ತೂರುಗುತ್ತು, ಶ್ರೀಧರ ಆಳ್ವ ಮಾಗಂದಡಿ,ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ್ ಶೆಟ್ಟಿ ಅಜಾರ್ ಗುತ್ತು, ಶೋಭಾ ಶೆಟ್ಟಿ ನಡ್ಯೋಡಿಗುತ್ತು, ವಿಶ್ವನಾಥ ಶೆಟ್ಟಿ ಮೂಡುದೇವಸ್ಯ, ರವಿರಾಜ್ ಶೆಟ್ಟಿ ಮುಚ್ಚಿಲಾರ ಬಾಳಿಕೆ, ಜಯಂತ ಕರ್ಕೇರ ಅಡ್ಡಣ ಗುತ್ತು, ಜಯರಾಮ ಶೆಟ್ಟಿ ಕೊಂಡೇಲ ಗುತ್ತು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಮೋಹನ್ ಶೆಟ್ಟಿ ಮೂಡು ದೇವಸ್ಯ, ಕೆ.ವಿ.ಶೆಟ್ಟಿ ದೇವಸ್ಯ, ಭುವನಾಭಿರಾಮ ಉಡುಪ ಕೊಡೆತ್ತೂರು, ಸುಧಾಕರ ಶೇಣವ ಶಿಬರೂರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಸುಬ್ರಮಣ್ಯ ಪ್ರಸಾದ್ ಕೊರಿಯಾರಗುತ್ತು, ಸೀತಾರಾಮ ಶೆಟ್ಟಿ ದುರ್ಗಾದಯಾ, ಸುಬ್ರಮಣ್ಯ ಶಣೈ, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಶಂಭು ಮುಕಾಲ್ದಿ ಅತ್ತೂರು ಭಂಡಾರ ಮನೆ, ಪ್ರಸನ್ನ ಶೆಟ್ಟಿ ಅತ್ತೂರು, ಪುರುಶೋತ್ತಮ ಶೆಟ್ಟಿ ಕೊಡೆತ್ತೂರು,
ಸಂಜೀವ ಮುಖಾರಿ ಕೊರ್ದಬ್ಬು ದೈವಸ್ಥಾನ ಕೊಡೆತ್ತೂರು, ಲೋಕಯ್ಯ ಸಾಲಿಯಾನ್ ಕೊಂಡೇಲ, ದೊಡ್ಡಯ್ಯ ಮೂಲ್ಯ ಮೂಲ್ಯ ಕಟೀಲು, ರತ್ನಾಕರ ಶೆಟ್ಟಿ ಎಕ್ಕಾರು ಬಡಕರೆ, ಪ್ರಭಾಕರ ಆಚಾರ್ಯ ಕೊಡೆತ್ತೂರು ಕಿರಣ್ ಶೆಟ್ಟಿ ಕೆರೆಮನೆ , ಸಂಜಿತ್ ಶೆಟ್ಟಿ ಶಿಮಂತೂರು, ಪ್ರಕಾಶ್ ಕಿನ್ನಿಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…