ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು ಗ್ರಾಮದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಉದ್ಯಮಿಯ ನೆರವು

ಮುಲ್ಕಿ: ಶಿಮಂತೂರು ಗ್ರಾಮದ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ದಾನಿಗಳಾದ ಮುಂಬೈ ಉದ್ಯಮಿ ಶಿಮಂತೂರು ನಡಿಗುತ್ತು ಡಾ. ಪದ್ಮನಾಭ ವಿ. ಶೆಟ್ಟಿ ಯವರಿಂದ ನೀಡಲ್ಪಟ್ಟ ಗೌರವ ಧನವನ್ನು ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ಕ್ಷೇತ್ರದಲ್ಲಿ ನೀಡಿ ಗೌರವಿಸಿದರು.

ಈ ಸಂದರ್ಭ ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್, ಅತಿಕಾರಿಬೆಟ್ಟು ಗ್ರಾ.ಪಂ.ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಚಂದ್ರಹಾಸ ಸುವರ್ಣ ಹರೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್,ಉದ್ಯಮಿ ಜಯಕರ ಶೆಟ್ಟಿ ಮುಂಬೈ, ರಾಘು ಶೆಟ್ಟಿ ಲಾಯಿದೆ ಮನೆ, ಭುಜಂಗಶೆಟ್ಟಿ ಪರೆಂಕಿಲ, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!