ಮುಲ್ಕಿ: ಶಿಮಂತೂರು ಗ್ರಾಮದ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ದಾನಿಗಳಾದ ಮುಂಬೈ ಉದ್ಯಮಿ ಶಿಮಂತೂರು ನಡಿಗುತ್ತು ಡಾ. ಪದ್ಮನಾಭ ವಿ. ಶೆಟ್ಟಿ ಯವರಿಂದ ನೀಡಲ್ಪಟ್ಟ ಗೌರವ ಧನವನ್ನು ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ಕ್ಷೇತ್ರದಲ್ಲಿ ನೀಡಿ ಗೌರವಿಸಿದರು.
ಈ ಸಂದರ್ಭ ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್, ಅತಿಕಾರಿಬೆಟ್ಟು ಗ್ರಾ.ಪಂ.ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಚಂದ್ರಹಾಸ ಸುವರ್ಣ ಹರೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್,ಉದ್ಯಮಿ ಜಯಕರ ಶೆಟ್ಟಿ ಮುಂಬೈ, ರಾಘು ಶೆಟ್ಟಿ ಲಾಯಿದೆ ಮನೆ, ಭುಜಂಗಶೆಟ್ಟಿ ಪರೆಂಕಿಲ, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…