ಮುಲ್ಕಿ: ಶಿಮಂತೂರು ಗ್ರಾಮದ ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ದಾನಿಗಳಾದ ಮುಂಬೈ ಉದ್ಯಮಿ ಶಿಮಂತೂರು ನಡಿಗುತ್ತು ಡಾ. ಪದ್ಮನಾಭ ವಿ. ಶೆಟ್ಟಿ ಯವರಿಂದ ನೀಡಲ್ಪಟ್ಟ ಗೌರವ ಧನವನ್ನು ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ಕ್ಷೇತ್ರದಲ್ಲಿ ನೀಡಿ ಗೌರವಿಸಿದರು.
ಈ ಸಂದರ್ಭ ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್, ಅತಿಕಾರಿಬೆಟ್ಟು ಗ್ರಾ.ಪಂ.ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಚಂದ್ರಹಾಸ ಸುವರ್ಣ ಹರೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್,ಉದ್ಯಮಿ ಜಯಕರ ಶೆಟ್ಟಿ ಮುಂಬೈ, ರಾಘು ಶೆಟ್ಟಿ ಲಾಯಿದೆ ಮನೆ, ಭುಜಂಗಶೆಟ್ಟಿ ಪರೆಂಕಿಲ, ದೇವಸ್ಥಾನದ ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…