ಜನ ಮನದ ನಾಡಿ ಮಿಡಿತ

Advertisement

ನಾಡಿನಾದ್ಯಂತ ‘ನಾಗರ ಪಂಚಮಿ’ ಹಬ್ಬದ ಸಂಭ್ರಮ

ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ಅದು ನಾಗರ ಪಂಚಮಿ. ಈ ದಿನ ನಾಡಿನಾದ್ಯಂತ ಭಕ್ತರು ನಾಗಪ್ಪನಿಗೆ ಹಾಲು, ಸೀಯಾಳವನ್ನು ಸಮರ್ಪಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಅಂತೆಯೇ ಮೂಲ್ಕಿ ಬಪ್ಪನಾಡು ಬಡಗುಹಿತ್ಲು ನಾಗ ಸಾನ್ನಿಧ್ಯದಲ್ಲಿ ಶ್ರೀ ನಾಗದೇವರಿಗೆ ಪೂಜೆ, ಪುನತ್ಕಾರಗಳು ನಡೆದಿದೆ. ನೂರಾರು ಭಕ್ತರು ನಾಗನಕಟ್ಟೆಗೆ ಆಗಮಿಸಿ, ತಮ್ಮ ಇಷ್ಟಾರ್ಥಗಳು ನೆರವೇರುವಂತೆ ಪ್ರಾರ್ಥನೆ ಸಲ್ಲಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!