ಜನ ಮನದ ನಾಡಿ ಮಿಡಿತ

Advertisement

ನಟ ಪ್ರಕಾಶ್ ರಾಜ್‌ನ ಮತ್ತೊಂದು ಅವಾಂತರ; ಚಂದ್ರಯಾನ-3 ಗೆ ಅವಮಾನ; ವ್ಯಾಪಕ ಅಕ್ರೋಶ

ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ.


ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು.


ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊoಡಿತ್ತು. ಆ. 23ರಂದು ಚಂದ್ರಯಾನ ಚಂದ್ರನ ಮೇಲೆಯನ್ನು ಸ್ಪರ್ಶಿಸಲಿದ್ದು, ಇದಕ್ಕಾಗಿ ವಿಜ್ಞಾನಿಗಳು ಹಾಗೂ ಪ್ರತಿ ಭಾರತೀಯರೂ ಕಾತರದಿಂದ ಕಾಯುತ್ತಿದ್ದಾರೆ.


ಆದರೆ ಈ ಸಮಯದಲ್ಲಿ ಪ್ರಕಾಶ್ ರಾಜ್ ಚಂದ್ರಯಾನವನ್ನೇ ಅಪಹಾಸ್ಯ ಮಾಡುವಂತೆ ತಮ್ಮ ಟ್ವಿಟರ್‌ನಲ್ಲಿ ಒಂದು ಪೋಸ್ಟ್ ಹಂಚಿಕೊoಡಿದ್ದು, ಇದು ಜನರ ಟೀಕೆಗೆ ಕಾರಣವಾಗಿದೆ.
ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಲುಂಗಿ ತೊಟ್ಟು ಎರಡೂ ಕೈಗಳಲ್ಲಿ ಚಹಾವನ್ನು ಬೆರೆಸುವ ಕಾರ್ಟೂನ್ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊoಡಿರುವ ಪ್ರಕಾಶ್ ರಾಜ್, ತಾಜಾ ಸುದ್ದಿ, ಚಂದ್ರಯಾನದಿoದ ಈಗಷ್ಟೇ ಬಂದ ಮೊದಲ ದೃಶ್ಯ” ಎಂದು ಬರೆದುಕೊಂಡಿದ್ದಾರೆ.


ಈ ಪೋಸ್ಟ್ ವೈರಲ್ ಆಗುತ್ತಿದಂತೆ ಎಲ್ಲರೂ ಪ್ರಕಾಶ್ ರಾಜ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಇದು ಇಸ್ರೋಗೆ ಹಾಗೂ ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರಕಾಶ್ ರಾಜ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!